HEALTH TIPS

ಒಬಿಸಿ ಮೀಸಲಾತಿ ಹಚ್ಚಿಸುವ ಪ್ರಸ್ತಾವ ಇಲ್ಲ: ಕೇಂದ್ರ ಸರ್ಕಾರ

Top Post Ad

Click to join Samarasasudhi Official Whatsapp Group

Qries

           ವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.

                ಕೇಂದ್ರ ಪಂಚಾಯತಿ ರಾಜ್‌ ರಾಜ್ಯ ಖಾತೆ ಸಚಿವ ಕಪಿಲ್‌ ಮೋರೇಶ್ವರ್‌ ಪಾಟೀಲ್‌ ಅವರು ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದರು.

             ಸಂವಿಧಾನದ ವಿಧಿ 243ಡಿ ಅಡಿ ಒಬಿಸಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಲಾಗುತ್ತಿದೆ. ದೇಶದ 21 ರಾಜ್ಯಗಳು ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಿವೆ ಎಂದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries