ಕೋಲ್ಕತ್ತ: ಲೋಕಸಭೆಯ ಭದ್ರತಾ ವೈಫಲ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ನಲ್ಲಿ ಮಾತನಾಡಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಧಾನಿ 4 ದಿನ ತೆಗೆದುಕೊಂಡಿದ್ದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಭದ್ರತಾ ಲೋಪದ ಬಗ್ಗೆ ಪ್ರಧಾನಿ ಸಂಸತ್ನಲ್ಲಿ ಮಾತನಾಡಬೇಕು: ಅಧೀರ್ ಚೌಧರಿ
0
ಡಿಸೆಂಬರ್ 18, 2023
Tags