ಮುಂಬೈ: ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವೆ ದಶಕಗಳಿಂದ ನಡೆಯುತ್ತಿರುವ ಸಂಘರ್ಷ ಶಮನಕ್ಕೆ 'ದ್ವಿ- ರಾಷ್ಟ್ರ ಪರಿಹಾರ'ವೇ ಸೂಕ್ತ ಎಂಬ ನಿಲುವನ್ನು ಭಾರತ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದ್ದಾರೆ.
ಇಸ್ರೇಲ್- ಪ್ಯಾಲೆಸ್ಟೀನ್: 'ದ್ವಿ ರಾಷ್ಟ್ರ ಪರಿಹಾರ'ವೇ ಸೂಕ್ತ
0
ಜನವರಿ 31, 2024
Tags