ಪಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ 'ಕಸ ಹೋಗಿ ಕಸದ ತೊಟ್ಟಿಗೆ ಸೇರಿದೆ' ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಹೇಳಿದ್ದಾರೆ.
ಕಸ ಹೋಗಿ ಕಸದ ತೊಟ್ಟಿಗೆ ಸೇರಿದೆ: ಲಾಲು ಪುತ್ರಿ ರೋಹಿಣಿ ಆಚಾರ್ಯ
0
ಜನವರಿ 28, 2024
Tags