ತ್ರಿಶೂರ್: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಮಧ್ಯಪ್ರವೇಶವು ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದ್ದು, ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲು ಮಾಡುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯ ಬುಡಮೇಲು: ಖರ್ಗೆ
0
ಫೆಬ್ರವರಿ 06, 2024
Tags