ವಾರಾಣಸಿ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿಯ ನಿರ್ವಹಣಾ ಸಮಿತಿ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಶುಕ್ರವಾರ ಪಟ್ಟಣದಲ್ಲಿ ಬಂದ್ಗೆ ಕರೆ ನೀಡಿತ್ತು.
ಜ್ಞಾನವಾಪಿಯಲ್ಲಿ ಪೂಜೆಗೆ ಅವಕಾಶ..ಕೋರ್ಟ್ ಆದೇಶದ ವಿರುದ್ಧ ವಾರಾಣಸಿ ಬಂದ್
0
ಫೆಬ್ರವರಿ 02, 2024
Tags