ನವದೆಹಲಿ: ಕೇಂದ್ರ ಸರ್ಕಾರವು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಹಣವನ್ನು ತಡೆ ಹಿಡಿಯುತ್ತಿದೆ ಎಂಬ ಆರೋಪಕ್ಕೆ ಸೋಮವಾರ ಸಂಸತ್ ಅಧಿವೇಶನದಲ್ಲಿ ಉತ್ತರಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇದೊಂದು ರಾಜಕೀಯ ವಿರೋಧಿ ಹೇಳಿಕೆ ಹಾಗೂ ಪಟ್ಟ ಭದ್ರ ಹಿತಾಸಕ್ತಿಗಳು ಈ ರೀತಿ ಹೇಳಿಕೆ ನೀಡುತ್ತವೆ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯಗಳಿಗೆ ಹಣ ಬಿಡುಗಡೆ ವಿಳಂಬ: ರಾಜಕೀಯ ವಿರೋಧಿ ಹೇಳಿಕೆ ಎಂದ ಸಚಿವೆ ಸೀತಾರಾಮನ್
0
ಫೆಬ್ರವರಿ 05, 2024
Tags