HEALTH TIPS

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಇ.ಡಿ ಕಸ್ಟಡಿ ಏ.1ರ ವರೆಗೆ ವಿಸ್ತರಣೆ

               ವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್‌ 1 ರವರೆಗೆ ವಿಸ್ತರಿಸಿದೆ.

               ಪ್ರಸ್ತುತ ಕಸ್ಟಡಿ ಅವಧಿ ಇಂದು (ಗುರುವಾರ) ಮುಗಿದ ಹಿನ್ನೆಲೆ ಇ.ಡಿ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಿತ್ತು. ಅಲ್ಲದೇ 7 ದಿನಗಳ ಹೆಚ್ಚಿನ ಕಸ್ಟಡಿಗೆ ಮನವಿ ಮಾಡಿತ್ತು.

                 ಇದೀಗ ಮತ್ತೆ 4 ದಿನ ಇ.ಡಿ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೋರ್ಟ್​​​ ಆದೇಶ ನೀಡಿದೆ. ಏಪ್ರಿಲ್ 1 ರಂದು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದೂ ನ್ಯಾಯಾಲಯ ಆದೇಶಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries