ಸೇಲಂ: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಸೇಲಂ ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಹತ್ಯೆಯಾದ ಪಕ್ಷದ ಕಾರ್ಯಕರ್ತನನ್ನು ನೆನೆದು ಭಾವುಕರಾದರು.
ಹತ್ಯೆಯಾದ ಕಾರ್ಯಕರ್ತನನ್ನು ನೆನೆದು ಭಾವುಕರಾದ ಮೋದಿ: ಭಾಷಣ ಕೆಲಕಾಲ ಸ್ಥಗಿತ
0
ಮಾರ್ಚ್ 20, 2024
Tags