ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ತಮಿಳರಿಗೆ ಅವಮಾನ ಆರೋಪ: ಶೋಭಾ ವಿರುದ್ಧ ಚು. ಆಯೋಗಕ್ಕೆ ದೂರು ನೀಡಿದ ಡಿಎಂಕೆ
0
ಮಾರ್ಚ್ 20, 2024
Tags