ಓಕಾ: ಭಾರತೀಯ ಕರಾವಳಿ ರಕ್ಷಣಾ ಪಡೆಯ(ಐಜಿಸಿ) ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಇದರಿಂದ ದೇಶದ ಕರಾವಳಿಯು ಸುರಕ್ಷಿತವಾಗಿರಲಿದೆ ಎಂದು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ ಶುಕ್ರವಾರ ತಿಳಿಸಿದರು.
ಕರಾವಳಿ ಪಡೆ ಸಾಮರ್ಥ್ಯ ವರ್ಧನೆಯ ಗುರಿ: ಗಿರಿಧರ್
0
ಮಾರ್ಚ್ 30, 2024
Tags