ರಾಂಚಿ: ರಾಂಚಿಯಲ್ಲಿ ಭಾನುವಾರ ನಡೆದ 'ಇಂಡಿಯಾ' ಮೈತ್ರಿಕೂಟದ ರ್ಯಾಲಿಯಲ್ಲಿ ಕಾಂಗ್ರೆಸ್ ಮತ್ತು ಆರ್ಜೆಡಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕುರ್ಚಿಗಳನ್ನು ಎಸೆದು ಜಗಳ ಮಾಡಿದ್ದಾರೆ. ಕಾರ್ಯಕರ್ತರೊಬ್ಬರ ತಲೆಗೆ ಗಾಯವಾಗಿದ್ದು, ರಕ್ತ ಸುರಿದಿದೆ.
'ಇಂಡಿಯಾ' ಮೈತ್ರಿಕೂಟದ ರ್ಯಾಲಿ ವೇಳೆ ಕಾಂಗ್ರೆಸ್-ಆರ್ಜೆಡಿ ಕಾರ್ಯಕರ್ತರ ಘರ್ಷಣೆ
0
ಏಪ್ರಿಲ್ 22, 2024
Tags