ಕೋಝಿಕ್ಕೋಡ್: ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆಪ್ ಸರಕಾರದ ವಿರುದ್ಧ ಕಾಂಗ್ರೆಸ್ ತೆಗೆದುಕೊಂಡ ಕ್ರಮದಿಂದಾಗಿ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗೆ ದಾರಿಯಾಯಿತು ಎಂದು ಟೀಕಿಸಿದರು.
ಆಪ್ ಸರಕಾರದ ವಿರುದ್ಧ ಕಾಂಗ್ರೆಸ್ ತೆಗೆದುಕೊಂಡ ಕ್ರಮ ಈಡಿ ತನಿಖೆಗೆ ದಾರಿಯಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್
0
ಏಪ್ರಿಲ್ 02, 2024
Tags