ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಸ್ಥಳಾಂತರಗೊಂಡಿರುವ ಸುಮಾರು 18,000 ಜನರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸೌಲಭ್ಯ ಕಲ್ಪಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮಣಿಪುರ ಜನರ ಮತದಾನಕ್ಕೆ ವಿಶೇಷ ಸೌಲಭ್ಯ: ಸುಪ್ರೀಂ ಕೋರ್ಟ್ ನಿರಾಕರಣೆ
0
ಏಪ್ರಿಲ್ 16, 2024
Tags