HEALTH TIPS

ದೆಹಲಿ : ಅಗ್ನಿ ಅವಘಡ: 12 ಗುಡಿಸಲುಗಳು ಭಸ್ಮ

    ವದೆಹಲಿ: ಆಗ್ನೇಯ ದೆಹಲಿಯ ಚಿಲ್ಲಾ ಖಾದರ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 12 ಗುಡಿಸಲುಗಳು ಸುಟ್ಟು ಭಸ್ಮಗೊಂಡಿವೆ ಎಂದು ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದ್ದಾರೆ.

         'ಇಂದು(ಶನಿವಾರ) ಬೆಳಿಗ್ಗೆ 10.46‌ಕ್ಕೆ ಘಟನೆ ಬಗ್ಗೆ ಮಾಹಿತಿ ಬಂದಿದೆ.

         ತಕ್ಷಣ ಅಗ್ನಿಶಾಮಕ 7 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಸುಮಾರು ಒಂದು ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತರಲಾಯಿತು' ಎಂದು ಡಿಎಫ್‌ಎಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

           ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.


              

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries