HEALTH TIPS

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

           ವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.


            ವಿಡಿಯೊ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

                ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಹಾಗೂ ಸಹ ಆರೋಪಿ ಚನ್‌ಪ್ರೀತ್ ಸಿಂಗ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.                

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries