ಸಮರಸ ಚಿತ್ರಸುದ್ದಿ: ಬದಿಯಡ್ಕ: ತಿರುವನಂತಪುರ ಅರಮನೆಯ ತಿರುವಾಂಕೂರು ಮಹಾರಾಜ್ಞಿ, 2024ರ ಪದ್ಮಶ್ರೀ ಪುರಸ್ಕøತೆ ಅಶ್ವಥಿ ತಿರುನಾಳ್ ಗೌರಿ ಲಕ್ಷ್ಮೀ ಬಾಯಿ ಮಂಗಳವಾರ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ, ಶ್ರೀ ಸಚಿದಾನಂದ ಭಾರತೀ ಸ್ವಾಮೀಜಿ ಅವರಿಂದ ಆಶೀರ್ವಾದ ಪೂರಕ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಸಮರಸ ಚಿತ್ರಸುದ್ದಿ: ಬದಿಯಡ್ಕ: ತಿರುವನಂತಪುರ ಅರಮನೆಯ ತಿರುವಾಂಕೂರು ಮಹಾರಾಜ್ಞಿ, 2024ರ ಪದ್ಮಶ್ರೀ ಪುರಸ್ಕøತೆ ಅಶ್ವಥಿ ತಿರುನಾಳ್ ಗೌರಿ ಲಕ್ಷ್ಮೀ ಬಾಯಿ ಮಂಗಳವಾರ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ, ಶ್ರೀ ಸಚಿದಾನಂದ ಭಾರತೀ ಸ್ವಾಮೀಜಿ ಅವರಿಂದ ಆಶೀರ್ವಾದ ಪೂರಕ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.