HEALTH TIPS

ಸಮುದ್ರದ ಪ್ರಕ್ಷುಬ್ದ ವಿದ್ಯಮಾನ: ರೆಡ್ ಅಲರ್ಟ್ ಹಿಂಪಡೆತ: ತೀವ್ರ ನಿಗಾ ಮುಂದುವರಿಕೆ

                  ತಿರುವನಂತಪುರಂ:  ಸಮುದ್ರ ಪ್ರಕ್ಷುಬ್ದ ವಿದ್ಯಮಾನದಿಂದಾಗಿ ಕೇರಳ ಮತ್ತು ದಕ್ಷಿಣ ತಮಿಳುನಾಡಿನ ಕರಾವಳಿಯಲ್ಲಿ ನೀಡಲಾಗಿದ್ದ ರೆಡ್ ಅಲರ್ಟ್ ಅನ್ನು ಹಿಂಪಡೆಯಲಾಗಿದೆ. ಬದಲಾಗಿ ಆರೆಂಜ್ ಎಚ್ಚರಿಕೆಯನ್ನು ನೀಡಲಾಗಿದೆ.

                   ಮುಂದಿನ ದಿನಗಳಲ್ಲಿ ಪ್ರಕ್ಷುಬ್ದತೆ ಮುಂದುವರಿಯುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯೂ ಇದೆ. ಹೀಗಾಗಿ ಶನಿವಾರ ರಾತ್ರಿ 8 ಗಂಟೆಗೆ ಕೇರಳದ ಕರಾವಳಿಯಲ್ಲಿ ಕಡಲ್ಕೊರೆತ ಸಂಭವಿಸುವ ಸಂಭವವಿದ್ದು, ತೀವ್ರ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. 

           ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆ ವಹಿಸಬೇಕು. ಕರಾವಳಿ ಪ್ರದೇಶದಲ್ಲಿ ವಾಸಿಸುವ ಮತ್ತು ಮೀನುಗಾರಿಕೆಗೆ ಹೋಗುವವರು ಜಾಗರೂಕರಾಗಿರಬೇಕು. ಮೀನುಗಾರಿಕಾ ಹಡಗುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಎಚ್ಚರಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries