HEALTH TIPS

ರಾಜ್‌ಕೋಟ್‌ ಅಗ್ನಿದುರಂತ: ಮತ್ತೊಬ್ಬ ಪ್ರಮುಖ ವ್ಯಕ್ತಿ ಬಂಧನ

           ರಾಜ್‌ಕೋಟ್‌: ಗುಜರಾತ್‌ನ ರಾಜ್‌ಕೋಟ್‌ ನಗರದ ಟಿಆರ್‌ಪಿ ಗೇಮ್‌ ಜೋನ್‌ನಲ್ಲಿ ಶನಿವಾರ ನಡೆದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.


               ಬಂಧಿತನನ್ನು ದವಲ್‌ ಠಾಕೂರ್‌ ಎಂದು ಗುರುತಿಸಲಾಗಿದೆ. ಈತನ್ನು ರಾಜ್‌ಕೋಟ್‌ ಪೊಲೀಸರು ಭಾನುವಾರವೇ ಬಂಧಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

           ಈ ಗೇಮ್ ಜೋನ್‌ಗೆ 6 ಮಂದಿ ಪಾಲುದಾರರು ಇದ್ದರು. ಇವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ದ 'ಕೊಲ್ಲುವ ಉದ್ದೇಶ ಇಲ್ಲದಿದ್ದರೂ, ಜನರ ಸಾವಿಗೆ ಕಾರಣರಾದ ಆರೋಪ' ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಈ ದುರಂತದಲ್ಲಿ ಮಕ್ಕಳು ಸೇರಿದಂತೆ 28 ಜನರು ಮೃತಪಟ್ಟಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries