HEALTH TIPS

ಕ.ಸಾ.ಪ.ವತಿಯಿಂದ ವೆಂಕಟಕೃಷ್ಣ ಮಧೂರು ಅವರಿಗೆ ಸನ್ಮಾನ

             ಕಾಸರಗೋಡು: ಕ ಸಾ ಪ ಕೇರಳ ಗಡಿನಾಡ ಘಟಕದ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ , ಪ್ರಸಂಗಕರ್ತ, ಸಾಹಿತಿ ಮಧೂರು ವೆಂಕಟಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

                 ಕ.ಸಾ.ಪ.ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ,ಡಾ.ಕೆ.ಕಮಲಾಕ್ಷ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ನ್ಯಾಯವಾದಿ ಥೋಮಸ್ ಡಿಸೋಜ, ವಿಶಾಲಾಕ್ಷ ಪುತ್ರಕಳ, ಯೋಗೀಶ್ ರಾವ್ ಚಿಗುರುಪಾದೆ ಮೊದಲಾದವರು ಉಪಸ್ಥಿತರಿದ್ದು ಅಭಿನಂದಿಸಿದರು.   



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries