HEALTH TIPS

ಚುನಾವಣಾ ಆಯೋಗ ಭೇಟಿ ಮಾಡಲಿರುವ 'ಇಂಡಿಯಾ' ನಾಯಕರು

             ವದೆಹಲಿ: ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ'ದ ನಾಯಕರು ಚುನಾವಣಾ ಆಯೋಗವನ್ನು ಶುಕ್ರವಾರ ಭೇಟಿಯಾಗಿ, ಲೋಕಸಭೆ ಚುನಾವಣೆಯ ಪ್ರತಿ ಹಂತ ಮುಕ್ತಾಯವಾದ ನಂತರ ನಿಖರ, ಪ್ರಾಮಾಣಿಕ ಮತದಾನ ಪ್ರಮಾಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

              ಸಭೆಯು ಗುರುವಾರ ನಿಗದಿಯಾಗಿತ್ತು, ಬಳಿಕ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿವೆ.

               ಇದೇ ಸಂದರ್ಭದಲ್ಲಿ, ಬಿಜೆಪಿಯು ಪ್ರಚಾರದ ಸಂದರ್ಭದಲ್ಲಿ ಧರ್ಮದ ಚಿಹ್ನೆಗಳನ್ನು ಬಳಸುತ್ತಿದೆ ಎಂದೂ ವಿಪಕ್ಷಗಳ ನಾಯಕರು ಆರೋಪಿಸಲಿದ್ದಾರೆ ಎಂದು ಹೇಳಿವೆ.

                   ಮತದಾನ ಪ್ರಮಾಣ ದತ್ತಾಂಶ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಾಂಗ್ರೆಸ್‌, ಟಿಎಂಸಿ ಮತ್ತು ಸಿಪಿಐ(ಎಂ) ಈಗಾಗಲೇ ಕಳವಳ ವ್ಯಕ್ತಪಡಿಸಿ ಆಯೋಗಕ್ಕೆ ದೂರು ಸಲ್ಲಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries