HEALTH TIPS

ಸಚಿವ ಕೆ.ಎನ್.ಬಾಲಗೋಪಾಲ್ ಆಸ್ಪತ್ರೆಗೆ: ಆಂಜಿಯೋಪ್ಲಾಸ್ಟಿ ಚಿಕಿತ್ಸೆ

                ತಿರುವನಂತಪುರಂ: ಎದೆನೋವಿನ ಕಾರಣ ವಿತ್ತ ಸಚಿವ ಕೆಎನ್ ಬಾಲಗೋಪಾಲ್ ಅವರನ್ನು ತಿರುವನಂತಪುರಂ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಅವರ ಹೃದಯದಲ್ಲಿ ಎರಡು ಬ್ಲಾಕ್‍ಗಳಿರುವುದು ಪತ್ತೆಯಾಗಿದೆ. 

               ಈ ಹಿನ್ನೆಲೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಯಿತು. ಬಾಲಗೋಪಾಲ್ ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries