ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಜಿಲ್ಲೆ ರಚನೆಯಾಗಿ 40ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎನ್.ಉದಯ ಪ್ರಕಾಶ್ ಮತ್ತು ವಿ.ಕೆ.ಅಖಿಲ್ ಅವರಿಗೆ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ(ಎಡಿಎಂ)ಕೆ.ವಿ ಶ್ರುತಿ ಸ್ಮರಣಿಕೆ ನೀಡಿದರು.