HEALTH TIPS

ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

          ಸಮರಸ ಚಿತ್ರಸುದ್ದಿ: ಕಾಸರಗೋಡು:  ಕಾಸರಗೋಡು ಜಿಲ್ಲೆ ರಚನೆಯಾಗಿ 40ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ  ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎನ್.ಉದಯ ಪ್ರಕಾಶ್ ಮತ್ತು ವಿ.ಕೆ.ಅಖಿಲ್ ಅವರಿಗೆ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ(ಎಡಿಎಂ)ಕೆ.ವಿ ಶ್ರುತಿ ಸ್ಮರಣಿಕೆ ನೀಡಿದರು.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries