HEALTH TIPS

ಏತಡ್ಕ: ಕುಸಿದು ಬಿದ್ದು ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು

           ಬದಿಯಡ್ಕ: ಮನೆಯಲ್ಲಿ ಕುಸಿದು ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಕುಂಬ್ಡಾಜೆ ಸನಿಹದ ಏತಡ್ಕ ನಿವಾಸಿ ರಾಧಾಕೃಷ್ಣ ಭಟ್ ಅವರ ಪುತ್ರ ಪ್ರಜ್ವಲ್(26)ಮೃತಪಟ್ಟಿದ್ದಾರೆ.  ಕೃಷಿಕರಾಗಿದ್ದರು. ಇತ್ತೀಚೆಗೆ ಮನೆಯಲ್ಲಿ ಕುಸಿದು ಬಿದ್ದಿದ್ದ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries