ಸಮರಸ ಚಿತ್ರಸುದ್ದಿ: ಮಧೂರು: ಕುಂಬಳೆ ಸೀಮೆಯ ಇತಿಹಾಸಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಶೀಲಾಮಯ ಮಹಾದ್ವಾರಕ್ಕೆ ದಾರಂದ ಮುಹೂರ್ತ ನೆರವೇರಿತು. ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಮುಹೂರ್ತ ನೆರವೇರಿಸಿದರು.
ಸಮರಸ ಚಿತ್ರಸುದ್ದಿ: ಮಧೂರು: ಕುಂಬಳೆ ಸೀಮೆಯ ಇತಿಹಾಸಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಶೀಲಾಮಯ ಮಹಾದ್ವಾರಕ್ಕೆ ದಾರಂದ ಮುಹೂರ್ತ ನೆರವೇರಿತು. ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಮುಹೂರ್ತ ನೆರವೇರಿಸಿದರು.