HEALTH TIPS

ಕುವೈತ್‌ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ₹12 ಲಕ್ಷ ಪರಿಹಾರ

             ದುಬೈ/ಕುವೈತ್‌: ಕುವೈತ್‌ ಅಗ್ನಿ ದುರಂತದಲ್ಲಿ ಸಾವಿಗೀಡಾದ 46 ಭಾರತೀಯರು ಸೇರಿದಂತೆ ಒಟ್ಟು 50 ಜನರ ಕುಟುಂಬಗಳಿಗೆ ಸರ್ಕಾರವು ತಲಾ ₹12.50 ಲಕ್ಷ ಪರಿಹಾರ ನೀಡಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

            ಜೂನ್‌ 12ರಂದು ಕುವೈತ್‌ನ ಮಂಗಾಫ್‌ ನಗರದಲ್ಲಿ 7ನೇ ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ 50 ಜನ ಸಾವಿಗೀಡಾಗಿದ್ದರು.

              196 ವಲಸೆ ಕಾರ್ಮಿಕರು ವಾಸವಿದ್ದ ಈ ಕಟ್ಟಡದಲ್ಲಿ ಭಾರತೀಯರೇ ಹೆಚ್ಚಾಗಿ ನೆಲೆಸಿದ್ದರು.

ಅಗ್ನಿ ಅವಘಡದಲ್ಲಿ ಕೇರಳದ 23, ತಮಿಳುನಾಡಿನ 7 ಮತ್ತು ಕರ್ನಾಟಕದ ಒಬ್ಬರು ಸಾವಿಗೀಡಾಗಿದ್ದಾರೆ.

ಮೃತರ ಕುಟುಂಬಗಳಿಗೆ ಭಾರತ ಸರ್ಕಾರ ತಲಾ ₹2 ಲಕ್ಷ ಹಾಗೂ ತನ್ನ ರಾಜ್ಯದವರಿಗೆ ಕೇರಳ ಸರ್ಕಾರವು ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries