ಮುಂಬೈ: ಪುಣೆ- ಚಂಡೀಗಢ ವಿಮಾನದಲ್ಲಿ ಅಸ್ವಸ್ಥರಾಗಿದ್ದ 27 ವರ್ಷದ ಪ್ರಯಾಣಿಕರೊಬ್ಬರ ಪ್ರಾಣವನ್ನು ಅದೇ ವಿಮಾನದಲ್ಲಿದ್ದ ಸೇನಾ ವೈದ್ಯರೊಬ್ಬರು ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ. ಬಳಿಕ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನದಲ್ಲಿ ಉಸಿರಾಟ ಸಮಸ್ಯೆಗೆ ಒಳಗಾಗಿದ್ದ ಪ್ರಯಾಣಿಕನ ಜೀವ ಉಳಿಸಿದ ಸೇನಾ ವೈದ್ಯ
0
ಜೂನ್ 19, 2024
Tags