HEALTH TIPS

ಜನದಟ್ಟಣೆ ತಪ್ಪಿಸಲು ವಿಶೇಷ ರೈಲು ಓಡಿಸಿ: ಅಶ್ವಿನಿ ವೈಷ್ಣವ್‌

         ವದೆಹಲಿ: ರೈಲುಗಳಲ್ಲಿನ ಜನದಟ್ಟಣೆಯನ್ನು ತ್ವರಿತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

           ರೈಲ್ವೆ ಮಂಡಳಿ, ವಲಯಗಳು ಮತ್ತು ವಿಭಾಗಗಳ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಸಚಿವರು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಭದ್ರತೆ, ಸಮಯಪಾಲನೆ ಮತ್ತು ಸೇವೆಗಳನ್ನು ಪರಿಶೀಲಿಸಿದರು.

           ಜನದಟ್ಟಣೆ ತಪ್ಪಿಸಲು ಅಗತ್ಯವಿರುವೆಡೆ ವಿಶೇಷ ರೈಲುಗಳನ್ನು ಓಡಿಸುವಂತೆ ಸಚಿವರು ಸೂಚಿಸಿದರು. ಸುರಕ್ಷತೆ ಮತ್ತು ಮೂಲ ಸೌಕರ್ಯ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries