HEALTH TIPS

ಚಂಡೀಗಢ: ಅಮೃತ್‌ಪಾಲ್‌ಸಿಂಗ್, ಇಂದಿರಾ ಹಂತಕನ ಮಗನಿಗೆ ಜಯ

           ಚಂಡೀಗಢ: ಪ್ರತ್ಯೇಕತಾವಾದಿ ಚಳವಳಿಯ ನಾಯಕ ಮತ್ತು ಸಿಖ್ ಬೋಧಕ ಅಮೃತ್‌ಪಾಲ್ ಸಿಂಗ್ ಮತ್ತು ಪ್ರಧಾನಿ ಇಂದಿರಾ ಗಾಂಧಿ ಹಂತಕರಲ್ಲಿ ಒಬ್ಬನ ಮಗ ಸರಬ್ಜೀತ್‌ ಸಿಂಗ್‌ ಖಾಲ್ಸಾ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದು, ಸಂಸತ್‌ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ.

         ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಅಮೃತ್‌ ಪಾಲ್‌ ಸಿಂಗ್‌, ಫರೀದ್‌ಕೋಟ್‌ ಕ್ಷೇತ್ರದಿಂದ ಸರಬ್ಜೀತ್‌ ಸಿಂಗ್‌ ಖಾಲ್ಸಾ ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು.

           ಅಮೃತ್‌ ಪಾಲ್‌ ಅವರು ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕುಲ್ಬೀರ್‌ ಸಿಂಗ್‌ ಝಿರಾ ಅವರನ್ನು 1.97 ಲಕ್ಷ ಮತಗಳಿಂದ ಸೋಲಿಸಿದ್ದಾರೆ.

              ಸರಬ್ಜೀತ್‌ ಅವರು ಎಎಪಿಯ ಕರಮ್‌ಜಿತ್‌ ಸಿಂಗ್‌ ಅನ್ಮೋಲ್‌ ಅವರ ವಿರುದ್ಧ 70,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries