ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ತಮ್ಮ ಮೇಲೆ ನಡೆಸಿರುವ ಹಲ್ಲೆಯ ಕುರಿತು ಚರ್ಚಿಸಲು ಸಮಯ ಕೋರಿ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರು 'ಇಂಡಿಯಾ' ಕೂಟದ ನಾಯಕರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.
ಹಲ್ಲೆ ಪ್ರಕರಣ: ಚರ್ಚೆಗೆ ಸಮಯ ಕೋರಿ 'ಇಂಡಿಯಾ' ನಾಯಕರಿಗೆ ಪತ್ರ ಬರೆದ ಮಾಲಿವಾಲ್
0
ಜೂನ್ 19, 2024
Tags