HEALTH TIPS

ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ: ಜು.15ಕ್ಕೆ ರಾಜ್ಯಪಾಲರ ಅರ್ಜಿ ವಿಚಾರಣೆ

              ಕೋಲ್ಕತ್ತ: 'ರಾಜಭವನಕ್ಕೆ ತೆರಳಲು ಭಯವಾಗುತ್ತದೆ ಎಂದು ಮಹಿಳೆಯೊಬ್ಬರು ನನ್ನ ಬಳಿ ಹೇಳಿಕೊಂಡಿದ್ದಾರೆ' ಎಂದಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಈ ವಿಷಯವಾಗಿ ಬೇರೆ ಯಾವ ಹೇಳಿಕೆಯನ್ನೂ ನೀಡಬಾರದು ಎಂದು ಆದೇಶಿಸಬೇಕು' ಎಂದು ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್‌ ಹೇಳಿದೆ.

               ಮಮತಾ ಅವರ ಹೇಳಿಕೆ ಸಂಬಂಧ ಜೂನ್‌ 28ರಂದು ರಾಜ್ಯಪಾಲ ಬೋಸ್‌ ಅವರು, ಮಮತಾ ಹಾಗೂ ಇತರ ಟಿಎಂಸಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡಬೇಕು ಎಂದು ಈಗ ರಾಜ್ಯಪಾಲರು ನ್ಯಾಯಾಲಯವನ್ನು ಕೋರಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries