HEALTH TIPS

ಕವಿತಾಸ್ವಾದನಾ ಟಿಪ್ಪಣಿ: ರಕ್ಷಾ ದ್ವಿತೀಯ

            ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕುಂಬಳೆ ಉಪಜಿಲ್ಲಾ ಘಟಕ ನಡೆಸಿದ ಉಪಜಿಲ್ಲಾ ಮಟ್ಟದ ವಾಚನ ಮಾಸಾಚರಣೆ ಸ್ಪರ್ಧೆಯಲ್ಲಿ ಹೈಸ್ಕೂಲ್ ವಿಭಾಗದ ಕವಿತಾಸ್ವಾದನಾ ಟಿಪ್ಪಣಿ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ದ್ವಿತೀಯ ಸ್ಥಾನಗಳಿಸಿದ್ದಾಳೆ. ಈಕೆ ಸೂರಂಬೈಲು ಪೆರ್ಣೆ ನಿವಾಸಿ ಬಾಲಕೃಷ್ಣ - ಸಾವಿತ್ರಿ ದಂಪತಿಯ ಸುಪುತ್ರಿ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries