ಕುಂಬಳೆ: ಕಣಿಪುರ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶುಕ್ರವಾರ ಬಿಡುಗಡೆಗೊಳಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಚಕ್ರಪಾಣಿ ದೇವಪೂಜಿತ್ತಾಯ, ಬ್ರಹ್ಮಕಲಶಸಮಿತಿಯ ಅಧ್ಯಕ್ಷ ಬಿ ರಘುನಾಥ ಪೈ, ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತ ಮಹಾಜನರು ಉಪಸ್ಥಿತರಿದ್ದರು.