ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾರ್ಗಿಲ್ ವಿಜಯ್ ದಿವಸದ ೨೫ನೇ ವಾರ್ಷಿಕ ಆಚರಣೆ ಹಿನ್ನೆಲೆಯಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣಾರ್ಪಣೆಗೈದ ಯೋಧರಿಗೆ ಗೌರವ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಕಾಸರಗೋಡು ನಗರ ಸಭೆಯ ೩೨ ನೇ ವಾರ್ಡಿನಲ್ಲಿ ಜರಗಿತು.
ಸಮಾಜಸೇವಕ ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರ ಸಭಾ ಸದಸ್ಯೆ ಶ್ರೀಲತಾ ಟೀಚರ್, ವಕೀಲ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.