HEALTH TIPS

ಚೆರ್ಕಳ-ಚಟ್ಟಂಚಾಲ್ ಮಧ್ಯೆ ವಾಹನ ಸಂಚಾರ ನಿಷೇಧ

           ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಚೆರ್ಕಳದಿಂದ ಚಟ್ಟಂಚಾಲ್ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿಯಿಂದ ಜು. ೩೧ರ ಬೆಳಗ್ಗೆ ೭ರ ವರೆಗೆ ವಾಹನಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಷಟ್ಪಥ ಕಾಮಗಾರಿ ನಡೆಯುತ್ತಿರುವ ಈ ಪ್ರದೇಶದಲ್ಲಿ ಭೂಕುಸಿತಕ್ಕೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

             ಈ ಮಧ್ಯೆ ವಯನಾಡಿನಲ್ಲಿ ಭಾರೀ ಭೂಕುಸಿತದಿಂದ ಕೂಡಿದ ಪ್ರವಾಹದಲ್ಲಿ ಜೀವತೆತ್ತವರ ಶೋಕಾರ್ಥ ಕೇರಳದಲ್ಲಿ ಜು. ೩೧ರ ವರೆಗೆ ಶೋಕಾಚರಣೆ ಘೋಷಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries