HEALTH TIPS

ಪೆರಡಾಲ: ವರಮಹಾಲಕ್ಷ್ಮಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

               ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ಆ. 16 ರಂದು ವರಮಹಾಲಕ್ಷ್ಮಿ ವ್ರತ ವಿವಿಧ ವೈದಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಪೆರಡಾಲ ಶ್ರೀಸನ್ನಿಧಿಯಲ್ಲಿ ಜರಗಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕ್ಷೇತ್ರದಲ್ಲಿ ಭಾನುವಾರ ನಡೆಯಿತು.


               ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್, ಮೊಕ್ತೇಸರ ಪಿ.ಜಿ. ಜಗನ್ನಾಥ ರೈ, ಸೀತಾರಾಮ ನವಕಾನ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕಾರ್ಯದರ್ಶಿ ಗಣೇಶ್ ಪ್ರಸಾದ್ ಕಡಪ್ಪು, ಉದಯ ಶಂಕರ್ ಪಿ.ಎಸ್, ಆಡಳಿತ ಮಂಡಳಿ ಮಾಜಿ ಸದಸ್ಯ ಜಗದೀಶ ಪೆರಡಾಲ, ಜೀರ್ಣೋದ್ಧಾರ ಯುವ ಸಮಿತಿ ಕಾರ್ಯದರ್ಶಿ ಭಾಸ್ಕರ, ಅರ್ಚಕ ವೃಂದ, ಸೇವಾ ಸಮಿತಿ ಸದಸ್ಯರು ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries