HEALTH TIPS

ಐವರು ನಕ್ಸಲರು ಶರಣು

 ಸುಕ್ಮಾ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಐವರು ನಕ್ಸಲರು ‍ಪೊಲೀಸರು ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲ್ಲ ನಕ್ಸಲರು ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದರು.

ಶರಣಾದ ನಕ್ಸಲರು, ನಕ್ಸಲ್‌ ಸಂಘಟನೆಗಳು ಕರೆ ನೀಡುವ ಬಂದ್‌ಗಳ ಸಮಯದಲ್ಲಿ ಪೋಸ್ಟರ್‌ ಮತ್ತು ಬ್ಯಾನರ್‌ಗಳನ್ನು ಹಾಕುವುದು, ಮರಗಳನ್ನು ಕತ್ತರಿಸುವ ಮೂಲಕ ರಸ್ತೆ ಬಂದ್‌ ಮಾಡುವುದು ಸೇರಿದಂತೆ ಇತರ ಕೆಲಸಗಳನ್ನು ಮಾಡುತ್ತಿದ್ದರು ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries