ಟೋಕಿಯೊ: ಜಗತ್ತು ಸಂಘರ್ಷಗಳು ಮತ್ತು ರಕ್ತಪಾತಗಳಿಗೆ ಸಾಕ್ಷಿಯಾಗುತ್ತಿರುವ ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಶಾಂತಿ ಮತ್ತು ಅಹಿಂಸಾ ಸಂದೇಶ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಗಾಂಧೀಜಿಯವರ ಶಾಂತಿ, ಅಹಿಂಸಾ ಸಂದೇಶ ಇಂದು ಹೆಚ್ಚು ಪ್ರಸ್ತುತ: ಜೈಶಂಕರ್
0
ಜುಲೈ 28, 2024
Tags