HEALTH TIPS

ಅಬಕಾರಿ ನೀತಿ ಹಗರಣ | CBI ಚಾರ್ಜ್‌ಶೀಟ್‌: ಪೂರಕ ದಾಖಲೆ ಸಲ್ಲಿಸಿಲ್ಲ ಎಂದ ಕೋರ್ಟ್‌

          ವದೆಹಲಿ: 'ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಅಂತಿಮ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಆದರೆ, ಇದಕ್ಕೆ ಪೂರಕವಾದ ಯಾವ ದಾಖಲೆಗಳನ್ನೂ ಸಲ್ಲಿಸಿಲ್ಲ. ಆದ್ದರಿಂದ, ಈ ದೋಷಾರೋಪ ಪಟ್ಟಿಯನ್ನು ಅಧಿಕಾರಯುತವಾಗಿ ಗುರುತಿಸಬೇಕೇ, ಬೇಡವೇ ಎನ್ನುವ ಕುರಿತು ಆಗಸ್ಟ್‌ 12ರಂದು ವಿಚಾರಣೆ ನಡೆಸಲಾಗುವುದು' ಎಂದು ದೆಹಲಿ ನ್ಯಾಯಾಲಯ ಮಂಗಳವಾರ ಹೇಳಿದೆ.‌

           ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಅಂತಿಮ ದೋಷಾರೋಪ ಪಟ್ಟಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಹಿಂದೆ ಹಲವು ಹಂತಗಳಲ್ಲಿ ದೋಷಾರೋಪ ಪಟ್ಟಿಯಲ್ಲಿ ಸಿಬಿಐ ಸಲ್ಲಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries