ಮಂಜೇಶ್ವರ: ಬಿಜೆಪಿ ಜಿಲ್ಲಾ ತಂಡದ ನೇತೃತ್ವದಲ್ಲಿ ವಿವಿಧ ಮಂಡಲಗಳಿAದ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಯನಾಡಿಗೆ ಕಳುಹಿಸಿಕೊಡಲು ಸಿದ್ಧತೆ ನಡೆಸಲಾಗಿದೆ. ಇದರಂತೆ ಮಂಜೇಶ್ವರ ಮಂಡಲದಿAದ ಸಂಗ್ರಹಿಸಿದ ಸಾಮಗ್ರಿಗಳನ್ನು ಜಿಲ್ಲಾ ತಂಡಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಮಹಿಳಾ ಮೋರ್ಚಾ ರಾಷ್ಟಿçÃಯ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್, ಜಿಲ್ಲಾ ಕಾರ್ಯದರ್ಶಿ ಮಣಿಕಂಠ ರೈ ಮೊದಲಾದವರು ಉಪಸ್ಥಿತರಿದ್ದರು.