HEALTH TIPS

ಬಿಜೆಪಿ ಮಂಜೇಶ್ವರ ಮಂಡಲದಿ0ದ ವಯನಾಡ್‌ಗೆ ಆಹಾರ ಸಾಮಗ್ರಿ ಸಂಗ್ರಹ

       ಮಂಜೇಶ್ವರ: ಬಿಜೆಪಿ ಜಿಲ್ಲಾ ತಂಡದ ನೇತೃತ್ವದಲ್ಲಿ ವಿವಿಧ ಮಂಡಲಗಳಿAದ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಯನಾಡಿಗೆ ಕಳುಹಿಸಿಕೊಡಲು ಸಿದ್ಧತೆ ನಡೆಸಲಾಗಿದೆ. ಇದರಂತೆ ಮಂಜೇಶ್ವರ ಮಂಡಲದಿAದ ಸಂಗ್ರಹಿಸಿದ ಸಾಮಗ್ರಿಗಳನ್ನು ಜಿಲ್ಲಾ ತಂಡಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಮಹಿಳಾ ಮೋರ್ಚಾ ರಾಷ್ಟಿçÃಯ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್, ಜಿಲ್ಲಾ ಕಾರ್ಯದರ್ಶಿ ಮಣಿಕಂಠ ರೈ ಮೊದಲಾದವರು ಉಪಸ್ಥಿತರಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries