HEALTH TIPS

ಭೂಕುಸಿತ, ಪ್ರವಾಹ ಪೀಡಿತ ಕೇರಳ, ತ್ರಿಪುರಾಕ್ಕೆ ತಲಾ ₹ 15 ಕೋಟಿ: ಛತ್ತೀಸಗಢ ಸಿಎಂ

          ರಾಯಪುರ: ಭಾರಿ ಮಳೆ ಹಾಗೂ ಭೂಕುಸಿತದಿಂದ ಹಾನಿಗೊಳಗಾಗಿರುವ ಕೇರಳ ಹಾಗೂ ತ್ರಿಪುರಾಕ್ಕೆ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರು, ತಲಾ ₹15 ಕೋಟಿ ನೆರವು ಘೋಷಿಸಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.


            'ವಿಪತ್ತು ಪರಿಹಾರ ನಿಧಿಯಿಂದ ಕೇರಳ ಹಾಗೂ ತ್ರಿಪುರಾಕ್ಕೆ ತಲಾ ₹15 ನೆರವು ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ' ಎಂದು ಮುಖ್ಯಮಂತ್ರಿಗಳ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

          'ಕಳೆದ ಕೆಲ ದಿನಗಳ ಹಿಂದೆ ಕೇರಳ ಮತ್ತು ತ್ರಿಪುರಾದಲ್ಲಿ ಸಂಭವಿಸಿದ್ದ ನೈಸರ್ಗಿಕ ವಿಕೋಪಗಳಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ. ಇದು ಅತ್ಯಂತ ದುಖಃಕರ ಸಂಗತಿ, ವಿಪತ್ತು ಪೀಡಿತ ಜನರೊಂದಿಗೆ ನಾವಿದ್ದೇವೆ. ಇಂತಹ ಪ್ರತಿಕೂಲ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಲು ಛತ್ತೀಸಗಢ ಸರ್ಕಾರ ಬದ್ಧವಾಗಿದೆ' ಎಂದು ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries