HEALTH TIPS

ದೇಶದ ಏಕತೆ ನಮ್ಮ ಮೊದಲ ಆದ್ಯತೆ: 1947ರ ದೇಶ ವಿಭಜನೆ ಘಟನೆ ನೆನೆದ ಪ್ರಧಾನಿ ಮೋದಿ

 ನವದೆಹಲಿ: ದೇಶದ ಏಕತೆ, ಸಹೋದರತ್ವದ ಬಂಧಗಳನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ದೇಶ ವಿಭಜನೆಯ ವರ್ಷಾಚರಣೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, '1947ರ ದೇಶ ವಿಭಜನೆಯ ಕರಾಳ ದಿನ'ದಂದು ಲಕ್ಷಾಂತರ ಜನರು ಸ್ಥಳಾಂತರಗೊಂಡರು, ಸಾಕಷ್ಟು ಮಂದಿ ಮೃತಪಟ್ಟಿರು.


ನಿರಾಶ್ರಿತರಾದ ಲಕ್ಷಾಂತರ ಮಂದಿ ತಮ್ಮ ಜೀವನವನ್ನು ಪುನಃ ಕಟ್ಟಿಕೊಳ್ಳಲು ಸಾಕಷ್ಟು ಶ್ರಮಿಸಿದ್ದಾರೆ. ಅವರ ಧೈರ್ಯವು ಮೆಚ್ಚುವಂತಹದ್ದು ಎಂದು ಬರೆದುಕೊಂಡಿದ್ದಾರೆ.

ಕಾಪಡಿಕೊಳ್ಳುವುದು ನಮ್ಮ ಬದ್ಧತೆಯಾಗಿದೆ ಎಂದು ಮೋದಿ ಪುನರುಚ್ಚರಿಸಿದರು.

ದೇಶ ವಿಭಜನೆ ಸಮಯದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಆಗಸ್ಟ್ 14ರಂದು ' ದೇಶ ವಿಭಜನೆಯ ಕರಾಳ ದಿನವೆಂದು' ಆಚರಿಸಲಾಗುವುದು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries