ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Bharath Bandh | ಬಿಹಾರದಲ್ಲಿ ಲಾಠಿ ಚಾರ್ಜ್: ಒಡಿಶಾದಲ್ಲಿ ಸಂಚಾರಕ್ಕೆ ಅಡ್ಡಿ
0
ಆಗಸ್ಟ್ 21, 2024
Tags