ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಯುಪಿ(ಹಿರಿಯ ಪ್ರಾಥಮಿಕ) ವಿಭಾಗದ ಸಮಾಜವಿಜ್ಞಾನ ರಸಪ್ರಶ್ನೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಆರನೇ ತರಗತಿ ವಿದ್ಯಾರ್ಥಿ ನಮಿಷ್ ರೈ ದ್ವಿತೀಯ ಬಹುಮಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.