HEALTH TIPS

ಕಲ್ಲಕಟ್ಟ ಕೃಷ್ಣಗಾನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಭಜನಾ ಸಂಕೀರ್ತನೆ

            ಬದಿಯಡ್ಕ: ಎಡನೀರು ಜಗದ್ಗುರು ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚಾರಣೆಯ ಅಂಗವಾಗಿ ಎಡನೀರು ಮಠದಲ್ಲಿ ನಡೆಯುತ್ತಿರುವ ೬೦ ದಿನಗಳ ಅಖಂಡ ಭಜನಾ ಸಂಕೀರ್ತನಾ ಕಾರ್ಯಕ್ರಮದಲ್ಲಿ ಕಲ್ಲಕಟ್ಟದ ಕೃಷ್ಣಗಾನ ಸಂಗೀತ ಶಾಲೆಯವರಿಂದ ಭಜನ ಕಾರ್ಯಕ್ರಮ ನೆರವೇರಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries