HEALTH TIPS

ಬಾಂಗ್ಲಾ:ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರತಿಷ್ಠಾನ

           ಢಾಕಾ: ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ ಸಂದರ್ಭ ಉಂಟಾದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರ ಯೋಗಕ್ಷೇಮ ನೋಡಿಕೊಳ್ಳಲು ಪ್ರತಿಷ್ಠಾನವೊಂದನ್ನು ಸ್ಥಾಪಿಸಲು ಬಾಂಗ್ಲಾದೇಶದ ಸರ್ಕಾರ ತೀರ್ಮಾನಿಸಿದೆ.

          ಮುಖ್ಯ ಸಲಹೆಗಾರ ಪ್ರೊಫೆಸರ್ ಮೊಹಮ್ಮದ್ ಯೂನಸ್ ಅವರು ಪ್ರತಿಷ್ಠಾನದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವರು.

             ಮಧ್ಯಂತರ ಸರ್ಕಾರದ ಸಲಹೆಗಾರರು, ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರು ಈ ಪ್ರತಿಷ್ಠಾನದಲ್ಲಿ ಇರುತ್ತಾರೆ ಎಂದು ಯೂನಸ್ ಅವರ ಕಚೇರಿಯ ಪ್ರಕಟಣೆ ಮಂಗಳವಾರ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries