HEALTH TIPS

ಮುಜುಂಗಾವು ಶ್ರೀ ಭಾರತಿ ವಿದ್ಯಾ ಪೀಠದಲ್ಲಿ ಮಾತಾಪಿತೃಪೂಜೆ

               ಕುಂಬಳೆ:ಮುಜುಂಗಾವು  ಶ್ರೀಭಾರತಿ ವಿದ್ಯಾಪೀಠದಲ್ಲಿ ರಾಮಾಯಣ ಮಾಸಾಚರಣೆಯ ಅಂಗವಾಗಿ ಮಾತಾಪಿತೃಪೂಜೆಯು ನೆರವೇರಿತು. ಬೆಳಿಗ್ಗೆ ಶ್ರೀ ರಾಮನ ವಿಗ್ರಹದ ಆಗಮನದೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. 

    ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಇವರ ನೇತೃತ್ವದಲ್ಲಿ ಮಾತಾ ಪಿತೃ ಪೂಜೆ, ಮಾತೃಭೋಜನ ನೆರವೇರಿತು. ಮಾತಾ ಪಿತೃ ಪೂಜೆಯ ಮಹತ್ವ ಹಾಗು ರಾಮಾಯಣದ ಜೀವನ ಮೌಲ್ಯಗಳು ರಾಮಕಥಾ ಸತ್ಸಂಗದ ಮೂಲಕ ತಿಳಿಸಿದರು. 


        ಕಾರ್ಯಕ್ರಮದಲ್ಲಿ, ಆಡಳಿತದ ಸೇವಾಸಮಿತಿ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ,ಅಧ್ಯಾಪಕರು ಹಾಗೂ ರಕ್ಷಕರು ಉಪಸ್ಥಿತರಿದ್ದರು.ಮಧ್ಯಾಹ್ನ ಭಜನೆ, ಮಹಾಮಂಗಳಾರತಿ, ಪ್ರಸಾದವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries