HEALTH TIPS

ತ್ರಿವಳಿ ತಲಾಖ್ ಕಾಯ್ದೆ: ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

 ವದೆಹಲಿ: ತ್ರಿವಳಿ ತಲಾಖ್‌ ಪದ್ದತಿಯನ್ನು ಅಪರಾಧ ಎಂದು ಪರಿಗಣಿಸುವ ಕಾಯ್ದೆಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಸಮರ್ಥಿಸಿಕೊಂಡಿದೆ.

ಕಾಯ್ದೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.


2019ರಲ್ಲಿ ಜಾರಿಗೆ ತಂದಿರುವ ಕಾಯ್ದೆಯು ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಲಿಂಗ ಸಮಾನತೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಸಂವಿಧಾನದ ಬಹುದೊಡ್ಡ ಗುರಿ ಈಡೇರಿಕೆಗೆ ನೆರವಾಗುತ್ತಿದೆ.

ಅಷ್ಟಲ್ಲದೆ, ಅವರ ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಸಬಲೀಕರಣಕ್ಕೂ ಪೂರಕವಾಗಿದೆ ಎಂದು ಪ್ರಮಾಣಪತ್ರದ ಮೂಲಕ ಸರ್ಕಾರ ಪ್ರತಿಪಾದಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries